Live Stream

[ytplayer id=’22727′]

| Latest Version 8.0.1 |

Local News

ಶ್ರೀ ರಾಮಲಿಂಗೇಶ್ವರ ಜಾತ್ರೆ ನಿಮಿತ್ಯ ವಿವಿಧ ಕಾರ್ಯಕ್ರಮ

ಶ್ರೀ ರಾಮಲಿಂಗೇಶ್ವರ ಜಾತ್ರೆ ನಿಮಿತ್ಯ ವಿವಿಧ ಕಾರ್ಯಕ್ರಮ

 

ಹುಕ್ಕೇರಿ: ತಾಲೂಕಿನ ದಡ್ಡಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರೆಯ ನಿಮಿತ್ಯ 29 ರಂದು ಶನಿವಾರ ಶ್ರೀ ಕೃಷ್ಣ ಪಾರಿಜಾತ ಬಯಲಾಟ ಹಾಗೂ ರವಿವಾರದಂದು ದಿ.30 ರಂದು ಮಧ್ಯಾಹ್ನ 3 ಗಂಟೆಗೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಹತ್ತಿರದ ಮೈದಾನದಲ್ಲಿ ಭವ್ಯ ಜಂಗಿ ಕುಸ್ತಿ ಪದ್ಯಾವಳಿ ಆಯೋಜನೆ ಮಾಡಲಾಗಿದೆ ಈ ಭಾಗದ ಪೈಲ್ವಾನರು ಭಾಗವಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ, ಕ್ರಮಾಂಕಕ್ಕೆ ಭವ್ಯ ಬಹುಮಾನ ನೀಡಲಾಗುವುದು. ಹಾಗೂ ಸಂಜೆ 7:00ಗೆ ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";