Live Stream

[ytplayer id=’22727′]

| Latest Version 8.0.1 |

Local NewsNational NewsState News

ಬಜೆಟ್‌ ನಲ್ಲಿ ಯುವಕರಿಗೆ ನ್ಯಾಯ ಒದಗಿಸುವ ಕೆಲಸವಾಗಿಲ್ಲ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಬಜೆಟ್‌ ನಲ್ಲಿ ಯುವಕರಿಗೆ ನ್ಯಾಯ ಒದಗಿಸುವ ಕೆಲಸವಾಗಿಲ್ಲ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

 

ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್ ಮಧ್ಯಮ ವರ್ಗ, ರೈತರು ಸೇರಿದಂತೆ ಎಲ್ಲ ವರ್ಗಗಳನ್ನು ಕಡೆಗಣಿಸಿದೆ. ಬಜೆಟ್‌ ನಲ್ಲಿ ಯುವಕರಿಗೂ ನ್ಯಾಯ ಒದಗಿಸುವ ಕೆಲಸವಾಗಿಲ್ಲ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಣ್ಣಿಸಿದ್ದಾರೆ.

ಸಂಸತ್ತಿನಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರಕಟಣೆಯಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು, ಇಡೀ ದೇಶವೇ ತತ್ತರಿಸಿರುವ ಮತ್ತು ಜನರು ಸಂಕಷ್ಟಕ್ಕೆ ಸಿಲುಕಿರುವ ಬೆಲೆ ಏರಿಕೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಬಜೆಟ್ ವಿಫಲವಾಗಿದೆ. ಬಜೆಟ್ ನಲ್ಲಿ ರಾಜ್ಯಕ್ಕೆ ಯಾವುದೇ ಕಲ್ಯಾಣ ಯೋಜನೆಗಳನ್ನು ಘೋಷಿಸಿಲ್ಲ. ಇದೊಂದು ನಿರಾಶಾದಾಯಕ ಬಜೆಟ್‌ ಎಂದು ತಿಳಿಸಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";