Live Stream

[ytplayer id=’22727′]

| Latest Version 8.0.1 |

Local News

ಬೆಳಗಾವಿಯಲ್ಲಿ ಜೋಡಿ ಕೊಲೆ: ತಾಯಿ ಮಗನನ್ನು ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿಯಲ್ಲಿ ಜೋಡಿ ಕೊಲೆ: ತಾಯಿ ಮಗನನ್ನು ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ತಾಯಿ ಮಗನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ನಡೆದಿದೆ. ಜೋಡಿ ಕೊಲೆಯಿಂದ, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಚಂದ್ರವ್ವ ಅಪ್ಪಾರಾಯ ಇಚೇರಿ (62). ವಿಠ್ಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.

ಇಬ್ಬರನ್ನೂ ಹೊಡೆದು ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದ ದುಷ್ಕರ್ಮಿಗಳು. ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ಪರಿಶೀಲನೆ ನಡೆದಿದೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";