Live Stream

[ytplayer id=’22727′]

| Latest Version 8.0.1 |

Local NewsState News

ಕವಿ ಗೋಷ್ಠಿಗೆ ಆಹ್ವಾನ

ಕವಿ ಗೋಷ್ಠಿಗೆ ಆಹ್ವಾನ

 

ಹಿಡಕಲ್ ಡ್ಯಾಂ: ಕರ್ನಾಟಕ ಸಾಂಸ್ಕೃತಿಕ ಸಂಭ್ರಮ ಅಂಗವಾಗಿ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ದಲ್ಲಿ ಮಂಗಳವಾರ ಸಂಜೆ 4:೦೦ ಗಂಟೆಗೆ ಮಹಿಳಾ ಸ್ವಧಾರ ವಸತಿ ಗೃಹದ ಸಭಾಂಗದಣದಲ್ಲಿ ಕವಿಗೋಷ್ಠಿ ಆಯೋಜಿಸಲಾಗಿದೆ. ಹಿರಿಯ ಸಾಹಿತಿ ಎಸ್ ಎಂ ಶಿರೂರ ಕವಿಗೋಷ್ಠಿ ಉದ್ಘಾಟಿಸಲಿದ್ದು ಹುಕ್ಕೇರಿ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕಾ ಘಟಕದ ಅಧ್ಯಕ್ಷರಾದ ಡಾ. ಪ್ರಕಾಶ್ ಹೊಸಮನಿ ಅಧ್ಯಕ್ಷತೆ ವಹಿಸಲಿದ್ದಾರೆ . ಕವಿಗೋಷ್ಠಿಯನ್ನು ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದೆ . ಹೆಚ್ಚಿನ ಸಂಖ್ಯೆಯಲ್ಲಿ ಕವಿಗಳು ಭಾಗವಹಿಸಬೇಕು ಎಂದು ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9590551177

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";