Live Stream

[ytplayer id=’22727′]

| Latest Version 8.0.1 |

Local News

ಕೊಟ್ಟೂರು: ಬಕ್ರೀದ್ ಹಬ್ಬದ ಪ್ರಯುಕ್ತ ಪೊಲೀಸ್ ರೂಟ್ ಮಾರ್ಚ್

ಕೊಟ್ಟೂರು: ಬಕ್ರೀದ್ ಹಬ್ಬದ ಪ್ರಯುಕ್ತ ಪೊಲೀಸ್ ರೂಟ್ ಮಾರ್ಚ್

ವಿಜಯನಗರ: ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ನೆಡೆಯವ ಬಕ್ರೀದ್ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತ ಕ್ರಮವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಠಾಣೆ ವತಿಯಿಂದ ಸಿ ಪಿ ಐ ವೆಂಕಟಸ್ವಾಮಿ ಮತ್ತು ಪಿ ಎಸ್ ಐ ಶ್ರೀಮತಿ ಗೀತಾಂಜಲಿ ಶಿಂಧೆ ಅವರ ನೇತೃತ್ವದಲ್ಲಿ, ಬಕ್ರೀದ್ ಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ಪೊಲೀಸ್ ಠಾಣೆ ಅವರಣದಿಂದ ಅರಂಭಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ , ಪೊಲೀಸ್ ಸಿಬ್ಬಂದಿಗಳು ಶುಕ್ರುವಾರ ರೂಟ್ ಮಾರ್ಚ್ ಮಾಡಲಾಯಿತು.

ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು, ಮಹಿಳಾ ಪೊಲೀಸ್ ಸಿಬ್ಬಂದಿಗಳು ಇದ್ದರು.

ವರದಿ: ಚಿಗಟೇರಿ ಜಯಪ್ಪ ವಿಜಯನಗರ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";