Live Stream

[ytplayer id=’22727′]

| Latest Version 8.0.1 |

Local NewsState News

ಅನುದಾನದ ಹಣ ದುರ್ಬಳಕೆ, ಅಮಾನತುಗೊಂಡ ಮುಖ್ಯ ಶಿಕ್ಷಕ…!

ಅನುದಾನದ ಹಣ ದುರ್ಬಳಕೆ, ಅಮಾನತುಗೊಂಡ ಮುಖ್ಯ ಶಿಕ್ಷಕ…!

 

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಕೋಲುರು ಪ್ರೌಢ ಶಾಲೆಯ ಮುಖ್ಯಶಿಕ್ಷಕ ಡಿ.ಹೆಚ್.ಅಂಗಡಿ ಇವರು ಶಾಲಾ ಅನುದಾನದ ಹಣ ದುರ್ಬಳಕೆ, ವಿದ್ಯಾರ್ಥಿಗಳಿಂದ ಹಣ ಪಡೆದ ಆರೋಪದ ಹಿನ್ನಲೆ, ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಡಿ.ಹೆಚ್.ಅಂಗಡಿ ವಿರುದ್ಧ ಅಟಲ್ ಟಿಂಕರಿಂಗ ಲ್ಯಾಬ್ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.

ಅಷ್ಟೇ ಅಲ್ಲದೇ, 10ನೇ ತರಗತಿ ವಿದ್ಯಾರ್ಥಿಗಳ ಹಾಲ್ ಟಿಕೆಟ್ ನೀಡಲು 100 ರೂಪಾಯಿ ವಸೂಲಿ ಮಾಡುತ್ತಿದ್ದರು ಹಾಗೂ ವರ್ಗಾವಣೆ ಪತ್ರ ನೀಡಲು ವಿದ್ಯಾರ್ಥಿಗಳಿಂದ 100 ರೂಪಾಯಿ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮುಖ್ಯಶಿಕ್ಷಕ ಅಂಗಡಿ ಅವರನ್ನು ಅಮಾನತು ಮಾಡಿ ಧಾರವಾಡ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತಯು ಆದೇಶವನ್ನು ಹೊರಡಿಸಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";