Live Stream

[ytplayer id=’22727′]

| Latest Version 8.0.1 |

Local NewsState News

ಕೊಟ್ಟೂರು: ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಬಾಜನರಾದ ಇಂದು ಕಾಲೇಜಿನ, ವೀರಭದ್ರಪ್ಪ

ಕೊಟ್ಟೂರು: ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ಬಾಜನರಾದ ಇಂದು ಕಾಲೇಜಿನ, ವೀರಭದ್ರಪ್ಪ

ವಿಜಯನಗರ: ಜಿಲ್ಲೆ ಕೊಟ್ಟೂರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ (ರಿ), ದೊಡ್ಡಬಳ್ಳಾಪುರ, ಬೆಂಗಳೂರು. ಬಾಗಲಕೋಟೆ ಜಿಲ್ಲೆ ಶಾಖೆ ಇವರ ಸಹಯೋಗದಲ್ಲಿ ಕಾಯಕ ದಿನಾಚರಣೆಯ ಅಂಗವಾಗಿ ಇಂದು ಸಂಸ್ಥೆಯ ಹೆಚ್.ಎನ್ ವೀರಭದ್ರಪ್ಪ ಇವರನ್ನು ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಿ ಬಾಗಲಕೋಟೆ ಜಿಲ್ಲಾ ರಬಕವಿಯಲ್ಲಿ ಸನ್ಮಾನಿಸಲಾಯಿತು.

ಇಂದು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳಿಗೆ ಪ್ರಶಸ್ತಿ ಲಭಿಸಿರುವುದಕ್ಕಾಗಿ ಸಮಸ್ತ ಇಂದುವಿನ ಆಡಳಿತ ಮಂಡಳಿ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳ ಬಳಗ ಅಭಿನಂದನೆಗಳನ್ನು ಸಲ್ಲಿಸಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ಮುಖ್ಯ ಅಥಿತಿಯಾಗಿ ಕೊಟ್ಟೂರಿನ ಸಾಹಿತಿಗಳಾದ ಕುಂಬಾರ ವೀರಭದ್ರಪ್ಪನವರು ಹಾಗೂ ಡಾ. ಹುಲಿಕಲ್ ನಟರಾಜ್‌ರವರು ಭಾಗವಹಿಸಿದ್ದರು.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";